ಟಿಕೆಟ್ ಪಡೆದ ಬೆನಲ್ಲೇ ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ...
ಟಿಕೆಟ್ ಪಡೆದ ಬೆನಲ್ಲೇ ಚಿಕ್ಕಬಳ್ಳಾಪುರ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದಿದ್ದಾರೆ.
ಚಿಕ್ಕ ಬಳ್ಳಾಪುರ ಮತ್ತು ಕೋಲಾರ ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಯ ಆಯ್ಕೆ ಕಗಂತಾಗಿತು, ಟಿಕೆಟ್ ಗೋಷಣೆಯಾದ ಬೆನಲ್ಲಿ ಚಿಕ್ಕ ಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮತ್ತು ಕೋಲಾರ ಕ್ಷೇತ್ರದ ಗೌತಮ್ ಗೌಡ ಇಬ್ಬರೂ ಅಭ್ಯರ್ಥಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಎರಡು ಕ್ಷೇತ್ರದಲ್ಲಿ ಮತದಾರ ಒಲವು ಕಾಂಗ್ರೆಸ್ ನ ಪರವಾಗಿದೆ. ಜನರ ನಡುವೆ ನಿಂತು ಕೆಲಸ ಮಾಡುವಂತೆ ಸಲಹೆ ನೀಡಿದರು.
Comments